ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

Advertisement
Advertisement

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ
May 16, 2025
7:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group