ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror