ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆ

January 19, 2020
9:43 AM

ಸಂಪಾಜೆ:ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣಾ ಕಣದಲ್ಲಿರುವ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಮತ್ತು ಕಾಂಗ್ರೆಸ್, ಜೆಡಿಎಸ್ ಬೆಂಬಲಿತರು 2 ಸ್ಥಾನಗಳನ್ನು ಪಡೆದು ಕೊಂಡಿರುತ್ತಾರೆ.

Advertisement
Advertisement

ಬಿಜೆಪಿ-ಸಹಕಾರ ಭಾರತಿ  ಬೆಂಬಲಿತರು : ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಅನಂತ್ ಉರುಬೈಲು, ದಯಾನಂದ ಪನೆಡ್ಕ,  ಯಶವಂತ  ಗುಂಡ, ರಾಜಾರಾಮ್ ಕಳಗಿ ಹಾಗೂ ಸಾಮಾನ್ಯ ಮಹಿಳಾ ಕ್ಷೇತ್ರದಲ್ಲಿ   ಮನೋರಮಾ ಬೊಳ್ತಾಜೆ ,  ವಾಣಿ ಜಗದೀಶ್ ಕೆದಂಬಾಡಿ , ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ ಕಿಶನ್ ಪೊನ್ನಾಟಿಯಂಡ, ರಾಮಮೂರ್ತಿ ಉಂಬಳೆ , ಪ.ಪಂಗಡ ಕ್ಷೇತ್ರದಲ್ಲಿ ಪಕ್ಕೀರ , ಪ.ವರ್ಗ ಕ್ಷೇತ್ರದಲ್ಲಿ ವಸಂತ ಕುದುರೆಪಾಯ
ಸಾಲರಹಿತ ಸಾಮಾನ್ಯ ಕ್ಷೇತ್ರದಲ್ಲಿ  ದಿನೇಶ ಸಣ್ಣಮನೆ  ಗೆಲುವು ಸಾಧಿಸಿದರೆ  ಕಾಂಗ್ರೆಸ್ ಬೆಂಬಲಿತರು  ಆದಂ ಸಂಟ್ಯಾರ್, ಗಣಪತಿ ಬಲ್ಯಮನೆ ಯವರು ವಿಜಯಶಾಲಿಯಾಗಿದ್ದಾರೆ.

Advertisement

ಚುನಾವಣೆಯಲ್ಲಿ ನಗೆ ಬೀರಿದ ಬಿಜೆಪಿ ಪಕ್ಷದ ವಿಜಯೋತ್ಸವ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಮತ್ತು ತಾಲೂಕು ಪಂಚಾಯತ್ ಸದಸ್ಯರಾದ  ನಾಗೇಶ್ ಕುಂದಲ್ಪಾಡಿಯವರು ಚುನಾಯಿತ ಪ್ರತಿನಿಧಿಗಳನ್ನು ಅಭಿನಂದಿಸಿ ಶುಭಕೋರುತ್ತ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿವಂಗತ  ಬಾಲಚಂದ್ರ ಕಳಗಿಯವರನ್ನು ಸ್ಮರಿಸಿದರು..

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror