ಸಂಪಾಜೆ: ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪು ರಚನೆ

August 19, 2019
12:15 PM

ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ ಮೂಲಕ ಗುಂಪನ್ನು ಕಾರ್ಯರೂಪಕ್ಕೆ ತರಲಾಯಿತು.

ಕಾರ್ಯಕ್ರಮದಲ್ಲಿ ಪಯಶ್ವಿನಿ ಯುವತಿ ಮಂಡಲದ ಸದಸ್ಯೆ ಮತ್ತು ಭಜನಾ ಶಿಕ್ಷಕಿ ಲೀಲಾವತಿ ಗೋಪಾಲ್ ದಂಪತಿಗಳನ್ನು ಅವರ ವಿದ್ಯಾರ್ಥಿ ವೃಂದದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಶ್ರೀ ಪಂಚಲಿಂಗೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ  ರಾಜಾರಾಮ್ ಕಳಗಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀನಾಕುಮಾರಿ ಶಶಿಧರ್, ಬಾಳೆಹಿತ್ಲು ಪುರುಷೋತ್ತಮ, ಹೇಮಾವತಿ ಬಾಳೆಹಿತ್ಲು, ನಳಿನಿ ರಾಜಾರಾಮ್ ಕಳಗಿ, ಬಾಲಕೃಷ್ಣ ಬಾಳೆಹಿತ್ಲು, ಗೋಪಾಲ ಕಲಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಬಿ’ ಒಕ್ಕೂಟದ ಅಧ್ಯಕ್ಷರಾದ ಭಾರತಿ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror