ಸಚಿವ ಸ್ಥಾನ ಸಿಗುವವರೆಗೆ ಸುಳ್ಯದಲ್ಲಿ ಪಕ್ಷದ ಚಟುವಟಿಕೆ ಸ್ಥಗಿತ – ವೆಂಕಟ್ ವಳಲಂಬೆ

August 20, 2019
12:01 PM

ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು  ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು  ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror