ಸರ್ವೆ ಕಲ್ಲಮ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

August 19, 2019
10:30 AM

ಸವಣೂರು : ಸರ್ವೆಗ್ರಾಮದ ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 346ನೇ ಆರಾಧನ ಮಹೋತ್ಸವದ ಅಂಗವಾಗಿ  ಆ.18ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.
ಆ.16ರಂದು ಬೆಳಿಗ್ಗೆ ಪೂರ್ವಾರಾಧನೆ ,ಪೂಜೆ ,ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಶ್ರೀ ನಂದಿಕೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನಡೆಯಿತು.ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ,ರಾತ್ರಿ ರಂಗಪೂಜೆ,ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.17 ರಂದು ಆರಾಧನೆ ,ಬೆಳಿಗ್ಗೆ ಪೂಜೆ ,ಪಂಚಾಮೃತ ಸೀಯಾಳಭಿಷೇಕ ,ಅಲಂಕಾರ ಪೂಜೆ ,ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ,ಸಂಜೆ ಭಕ್ತಕೋಡಿ ಶ್ರೀ ಗುರುರಾಘವೇಂದ್ರ ಭಕ್ತವೃಂದ ದಿಂದ ಭಜನೆ ,ರಾತ್ರಿ ಮಹಾಮಂಗಳಾರತಿ ,ಉತ್ಸವ ಪ್ರಸಾದ ವಿತರಣೆ ನಡೆಯಿತು.
ಆ.18ರಂದು ಉತ್ತರಾರಾಧನೆ ,ಬೆಳಿಗ್ಗೆ ಪೂಜೆ , ಅಭಿಷೇಕ ,ಅಷ್ಟೋತ್ತರ ಮಹಾಪೂಜೆ ,ಸಂಜೆ ಆನಾಜೆ ಮಹಾವಿಷ್ಣು ಸೇವಾ ಸಮಿತಿಯಿಂದ ಭಜನೆ ,ರಾತ್ರಿ ರಂಗಪೂಜೆ,ಉತ್ಸವ ,ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಿತು.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ
August 20, 2025
9:31 PM
by: The Rural Mirror ಸುದ್ದಿಜಾಲ
ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ
August 18, 2025
8:37 PM
by: The Rural Mirror ಸುದ್ದಿಜಾಲ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ
ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ : ರಾಘವೇಶ್ವರ ಶ್ರೀ
August 12, 2025
7:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group