ಸವಣೂರು ಗ್ರಾ.ಪಂ ವತಿಯಿಂದ ಸ್ವಚ್ಚತೆಯ ಅರಿವು ಬೀದಿ ನಾಟಕ

November 9, 2019
4:07 PM

ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.

Advertisement

ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group