ಸವಣೂರು ಗ್ರಾ.ಪಂ ವತಿಯಿಂದ ಸ್ವಚ್ಚತೆಯ ಅರಿವು ಬೀದಿ ನಾಟಕ

November 9, 2019
4:07 PM

ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.

ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror