ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

September 23, 2019
4:00 PM

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

Advertisement
Advertisement

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

Advertisement

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror