ಸವಣೂರು ಶ್ರೀ ಶಿರಾಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿಗೆ ಆಯ್ಕೆ

July 17, 2019
5:30 PM

ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!
May 2, 2026
10:47 AM
by: ಮಿರರ್‌ ಡೆಸ್ಕ್
ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು
May 2, 2026
10:37 AM
by: ಮಿರರ್‌ ಡೆಸ್ಕ್
ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ
May 2, 2026
10:29 AM
by: ಮಿರರ್‌ ಡೆಸ್ಕ್
ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ
May 2, 2026
10:21 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror