ಸಾಲ ಮನ್ನಾ ಯೋಜನೆ ಅನುಷ್ಠಾನ ದಲ್ಲಿ ರಾಜ್ಯ ಸರ್ಕಾರ ವಿಫಲ: ಸುಳ್ಯ ಕಾಂಗ್ರೆಸ್

October 15, 2019
1:31 PM

ಸುಳ್ಯ :ಈ ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ಈಗಿನ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸುಳ್ಯ ಕಾಂಗ್ರೆಸ್ ಆರೋಪಿಸಿದೆ. ಒಂದೆಡೆ ಅಧಿಕಾರಿಗಳು ಸಾಲ ಮನ್ನಾ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ ಇನ್ನೊಂದಡೆ ಜಿಲ್ಲೆಯಲ್ಲಿ ಶೇಕಡಾ 75 ರಷ್ಟು ರೈತರಿಗೂ ಇದು ತಲುಪಿಲ್ಲ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿರುವುದು ದುರದೃಷ್ಟಕರ. ಶೀಘ್ರದಲ್ಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು. ಇಲ್ಲದೇ ಹೋದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯೂ ಜನರನ್ನು ತಲುಪುತಿಲ್ಲ.2018ರಲ್ಲಿ ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಡಿ ಪ್ರೀಮಿಯಂ ಪಾವತಿಸಿದ ರೈತರಿಗೆ, ವಿಪರೀತ ಮಳೆಯಿಂದಾಗಿ ಫಸಲು ನಷ್ಟ ವಾಗಿದ್ದರೂ ಈ ತನಕ ವಿಮಾ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror