ಸಿ.ಎಫ್.ಸಿ ಮಹಾಸಭೆ: ನೂತ‌ನ ಪದಾಧಿಕಾರಿಗಳ ಆಯ್ಕೆ

July 16, 2019
10:00 AM

ಸುಳ್ಯ:  ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು  ಸತ್ಯನಾರಾಯಣ ಮಂಡಿಸಿದರು.

Advertisement

ಸಭೆಯಲ್ಲಿ 2019-20ನೇ ಸಾಲಿನ ನೂತ‌ನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ ,  ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.

ಸತ್ಯನಾರಾಯಣ  ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.

 

ಅಬ್ದುನ್ನಾಸಿರ್ ಸಿ ಎ
ಅಧ್ಯಕ್ಷರು

 

Advertisement
ಬಾನುಪ್ರಕಾಶ್, ಪ್ರ.ಕಾರ್ಯದರ್ಶಿ

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group