ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ ಸಿಡ್ಬಿ ಸಮೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗಕ್ಕಾಗಿ 3ಲಕ್ಷ ರೂಪಾಯಿ ಮಂಜೂರಾಗಿದೆ.
ಮೊತ್ತದ ಚೆಕ್ಕನ್ನು ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಫಲಾನುಭವಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ಕುಮಾರ್.ರೈ, ವಲಯ ಮೇಲ್ವಿಚಾರಕ ಮುರಳಿಧರ, ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ.ಕೆ, ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel