ಸುನಾದ ಗೃಹಸಂಗಮ

June 12, 2019
9:30 AM

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು  ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಶ್ರೀಚರಣ,  ಸಾಗರಿಕಾ ಹಾಗು ಶ್ರೀಲಕ್ಷ್ಮೀ ದೇವಮಣಿ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ತನ್ಮಯಿ ಉಪ್ಪಂಗಳ, ಧನಶ್ರೀ ಶಬರಾಯ , ದ್ವಂದ್ವ ಮೃದಂಗ ವಾದನಗಳಲ್ಲಿ ವೆಂಕಟ ಯಶಸ್ವಿ ಹಾಗು ಶ್ರೀಚರಣ, ಮಿಹಿರ ಹಾಗೂ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಪೃಥ್ವಿರಾಜ್ ಹಾಗೂ ಡಾ.ಅಕ್ಷಯ ನಾರಾಯಣ ಕಾಂಚನ ಇವರು ಸಾಥ್ ನೀಡಿದರು.

Advertisement
Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು
July 7, 2025
8:22 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group