ಸುಳ್ಯ: ಸುನಾದ ಸಂಗೀತ ಕಲಾ ಶಾಲೆ ಕೊಯಿಲ ಇದರ ಸಂಗೀತೋತ್ಸವ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಪನ್ನಗೊಂಡಿತು. ಶಾಲಾ ಸಂಚಾಲಕರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಸಂಗೀತ ಕಲಾ ಶಾಲಾ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ಖ್ಯಾತ ಕಲಾವಿದರಾದ ವಿದುಷಿ ಮಾತಂಗಿ ಸತ್ಯಮೂರ್ತಿ ಕೊಟ್ಟಾಯಂ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ನಲ್ಲಿ ವಿದ್ವಾನ್ ಎಡಪಳ್ಳಿ ಅಜಿತ್ ಕುಮಾರ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಸಿಂಗ್ನಲ್ಲಿ ವಿದ್ವಾನ್ ಪಯ್ಯನ್ನೂರು ಗೋವಿಂದ ಪ್ರಸಾದ್ ಇವರು ಸಾಥ್ ನೀಡಿದರು.
ಚಿತ್ರ ಇದೆ.
ಮಾತಂಗಿ ಸತ್ಯಮೂರ್ತಿ ಸಂಗೀತ ಕಚೇರಿ
———————————-
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel