ಸುನಾದ ಸಂಗೀತೋತ್ಸವದಲ್ಲಿ ಶಾಸ್ತ್ರೀಯ ಸಂಗೀತ ಕಛೇರಿ

February 5, 2020
9:33 AM

ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು.

ವಯಲಿನ್‍ನಲ್ಲಿ ವಿದ್ವಾನ್ ಮೈಸೂರು ವಿ. ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಿದರು. ದಿನಪೂರ್ತಿ ನಡೆದ ಸಂಗೀತೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ನಡೆಯಿತು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group