ಸುಬ್ರಹ್ಮಣ್ಯ ಕಾಲೇಜಿನಲ್ಲಿ ಅಹಿತಕರ ಘಟನೆ : ಪರಿಹಾರ ಕ್ರಮಕ್ಕೆ ಮನವಿ

September 27, 2019
10:00 AM

ಸುಬ್ರಹ್ಮಣ್ಯ:  ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪ್ರತಿವರ್ಷವೂ ನಡೆಯುವ ಅಹಿತಕರ ಘಟನೆಯಿಂದ ವಿದ್ಯಾರ್ಥಿ ಗಳಲ್ಲಿ ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದಲ್ಲಿ ಆತಂಕ ಆವರಿಸಿದೆ. ಜೊತೆಗೆ  ಕಾಲೇಜಿನ ಹೆಸರಿಗೆ ಧಕ್ಕೆಯಾಗುತ್ತಿರುವುದರಿಂದ ಇದಕ್ಕೆ ಸೂಕ್ತವಾದ ಪರಿಹಾರ ಕ್ರಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭ ಕಾಲೇಜ್ ನಲ್ಲಿ ಸ್ಥಳ ಪ್ರಶ್ನೆಯನ್ನು ಮಾಡಿ  ಸೂಕ್ತ ವಾದ ಪರಿಹಾರ ಕ್ರಮವನ್ನು ನೆರವೇರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಇದರ ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾರ್ಯಕರ್ತ ಮೋಕ್ಷಿತ್ ಕುಕ್ಕಪ್ಪಮನೆ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror