ಸುಬ್ರಹ್ಮಣ್ಯ ಠಾಣೆಯ ಎಸ್ಐ ಅವರಿಗೆ ಬೀಳ್ಕೊಡುಗೆ

June 21, 2019
10:30 AM

ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್‍ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್‍ಐ ಚಂದಪ್ಪ, ಹೆಡ್ ಕಾನ್ಸ್‍ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್‍ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror