ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕ ಸಾವು

February 13, 2020
4:28 PM

ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ  ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ  ಮರದಲ್ಲೇ ಮೃತಪಟ್ಟ ಘಟನೆ ಗುರುವಾರ  ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.

Advertisement

ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ  ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.

ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ.  ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group