ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದಲ್ಲಿ ಶ್ರೀ ರಾಮಗಾನೋತ್ಸವ

April 19, 2019
4:48 AM

ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು ವಿಚಾರಧಾರೆಗಳಿವೆ ಎಂದು ಎಂದು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿಗಳು ಹೇಳಿದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಹಾಗೂ ಸ್ಥಳಿಯ ಕಲಾಸಕ್ತರ ಸಹಾಯೋಗದಲ್ಲಿ ಮಠದಲ್ಲಿ ಸೋಮವಾರ ನಡೆದ ಶ್ರೀರಾಮ ಗಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನ ನೀಡಿದರು.
ಆಶೀರ್ವಚನದ ಬಳಿಕ ಕಲಾವಿದ ಯಜ್ಞೇಶಸ್ ಆಚಾರ್ ಮತ್ತು ಬಳಗದವರು ಹಾಗೂ ಸ್ಥಳಿಯರಿಂದ ಶ್ರೀ ರಾಮಗಾನೋತ್ಸವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಠದ ದಿವಾನರಾದ ಸುದರ್ಶನ ಜೋಯಿಸ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group