ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿಯಂತ್ರಣ ಮತ್ತುಸುರಕ್ಷತಾ ಸಪ್ತಾಹ -2020

January 18, 2020
12:26 PM

ಸುಬ್ರಹ್ಮಣ್ಯ: ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ, ಒಮಾನಾ ಸುಬ್ರಹ್ಮಣ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.

Advertisement

ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಜ.17ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ, ನಿಧಾನವಾಗಿ ಚಲಿಸಿ ಕುಟುಂಬ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತದೆ, ಹೆಲ್ಮೆಟ್ ಧರಿಸಿ, ಸಿಟಿಬೆಲ್ಟ್ ಧರಿಸಿ, ರಸ್ತೆ ಸುರಕ್ಷತೆ ಎಂಬುದು ಅತೀ ಚಿಕ್ಕ ವಿಷಯ ನಿರ್ಲಕ್ಷ ಮಾಡಿದರೆ ದುಬಾರಿ ಆಗುತ್ತದೆ, ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ, ಎ. ಎಸ್. ಐ ಕರುಣಾಕರ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ಏನ್. ಎಸ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group