ಸುಬ್ರಹ್ಮಣ್ಯ:ಕೆ.ಎಸ್.ಎಸ್ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ

July 20, 2019
11:00 AM

ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್‍ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್‍ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.

Advertisement
Advertisement

ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group