ಸುಬ್ರಹ್ಮಣ್ಯದಲ್ಲಿ ದಲಿತಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

September 21, 2019
2:45 PM

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ದಲಿತಸಂಘರ್ಷ ಹಾಗೂ ಆದಿ ದ್ರಾವಿಡ ಸಮುದಾಯ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳಿಂದ ಕುಕ್ಕೆ  ಸುಬ್ರಹ್ಮಣ್ಯ ರಥಬೀದಿಯಲ್ಲಿ ಪ್ರತಿಭಟನೆ ನಡೆಯಿತು.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿನ ಬೇಕರಿಯೊಂದರ ಮುಂದೆ ಲಕ್ಷ್ಮಿ ಎಂಬವರಿಗೆ ಹೂ ಮಾರಲು ದೇವಸ್ಥಾನದಿಂದ ಅಂಗಡಿ  ವ್ಯವಸ್ಥೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ತೆರವು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ದಲಿತ ಸಮುದಾಯದ ಕಡೆಗಣನೆ ಹಾಗೂ ದೇವಸ್ಥಾನದ ವತಿಯಿಂದ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisement

ಪ್ರತಿಭಟನೆಯಲ್ಲಿ ಆದಿ ದ್ರಾವಿಡ ಸಮುದಾಯದ ಅಧ್ಯಕ್ಷೆ ಲಕ್ಷ್ಮಿ , ಕರ್ನಾಟಕ ರಾಜ್ಯ ದಲಿತಸಂಘರ್ಷ ಸಂಚಾಲಕ ಆನಂದ ಬೆಳ್ಳಾರೆ ,ಆದಿ ದ್ರಾವಿಡ ಸಮುದಾಯದ ಅಧ್ಯಕ್ಷ ಆರ್. ಬಿ. ಮೋನಪ್ಪ, ಸಂಘಟನಾ ಸಂಚಾಲಕ ಜಗದೀಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಪುತ್ತೂರು ಸಂಚಾಲಕ ದಿನೇಶ್, ಅರಿಯಡ್ಕ ಗ್ರಾಮ ಸಂಚಾಲಕ ಎಸ್ ನಾರಾಯಣ, ಲೋಕೇಶ್. ಎಸ್, ಪ್ರತೀಕ್ ಮೊದಲಾದವರು ಇದ್ದರು.

 

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ
April 29, 2024
12:46 PM
by: The Rural Mirror ಸುದ್ದಿಜಾಲ
Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |
April 29, 2024
12:44 PM
by: ಸಾಯಿಶೇಖರ್ ಕರಿಕಳ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ
ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror