ಸುಬ್ರಹ್ಮಣ್ಯ:ಪದ್ಮ ಶ್ರೀ ಪುರಸ್ಕೃತ ತಮಿಳು ಚಿತ್ರರಂಗದ ನಟ ಪ್ರಭು ದೇವ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.
ಗುರುವಾರ ಸುಬ್ರಹ್ಮಣ್ಯಕ್ಕೆ ಅಗಮಿಸಿದ ಇವರು ಮಠಕ್ಕೆ ಭೇಟಿ ನೀಡಿ, ಬಳಿಕ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾದರು.
ಸುಬ್ರಹ್ಮಣ್ಯ ಮಠದಲ್ಲಿ ಸರ್ಪದೋಷ ಪರಿಹಾರದ ಪೂಜೆ ಸಲ್ಲಿಸಿ, ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಭೇಟಿಮಾಡಿ ಆಶೀರ್ವಾದ ಪಡೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel