ಸುಳ್ಯ ಎಂದರೆ ನಿರ್ಲಕ್ಷ್ಯವೋ……? ಅಥವಾ ಆ ಇಲಾಖೆಯೇ ನಿರ್ಲಕ್ಷ್ಯವೋ….?

June 14, 2020
1:09 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಯಾರು ? ಅಥವಾ ಸುಳ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬರುತ್ತದಾ ? …ಹೀಗೊಂದು ಪ್ರಶ್ನೆ ಈಗ ಕಲ್ಮಡ್ಕ ಪರಿಸರದಲ್ಲಿ  ಕೇಳಿದೆ.

Advertisement
Advertisement

ಕಾರಣ ಇಷ್ಟೇ, ಇಲ್ಲಿ ಪಾಜಪಳ್ಳ -ಕುಕ್ಕುಜಡ್ಕ ರಸ್ತೆ ಅಭಿವೃದ್ದಿಯನ್ನು ಈಚೆಗೆ ಮಾಡಲಾಗಿದೆ. 5.80 ಕಿಮೀ ಉದ್ದದ ರಸ್ತೆಯನ್ನು 1.96 ಕೋಟಿ ರೂಪಾಯಿಯಲ್ಲಿ  ಅಭಿವೃದ್ಧಿ ಮಾಡಲಾಗಿದೆ. ಇದಕ್ಕೆ ಮಾಹಿತಿ ನೀಡುವ ಸಲುವಾಗಿ ಫಲಕ ಹಾಕಲಾಗುತ್ತದೆ. ಇದರಲ್ಲಿ  ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೆಸರು ಉಲ್ಲೇಖಿಸಲಾಗಿದೆ.

Advertisement

ಕಣ್ತಪ್ಪಿನಿಂದ ಈ ಲೋಪವಾಗಿರಬಹುದು. ಆದರೆ ಕೋಟಿ ಅನುದಾನದ ಮಾಹಿತಿ ಫಲಕದಲ್ಲಿ  ಶಾಸಕರ ಹೆಸರೇ ಬದಲಾಗಿರುವುದು  ಇಲಾಖೆಯ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬಹುತೇಕ ಕಾಮಗಾರಿಗಳಲ್ಲಿ, ಕೆಲಸಗಳಲ್ಲಿ  ಇಂತಹದ್ದೇ ಲೋಪಗಳು ಕೆಲವು ಇಲಾಖೆಗಳಿಂದ ಕಾಣುತ್ತದೆ. ಇದನ್ನು ಸುಳ್ಯದ ಸಜ್ಜನ  ಶಾಸಕ ಅಂಗಾರ ಅವರೂ ಪ್ರಶ್ನೆ ಮಾಡುವುದಿಲ್ಲ. ಹೀಗಾಗಿ ಕಾಮಗಾರಿಗಳೂ ಹೀಗೇ ನಡೆಯುತ್ತದೆ ಎಂದು ಜನರು ಹೇಳುತ್ತಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror