ಸುಳ್ಯ ಕಾಲೇಜಿನಲ್ಲಿ “ಮನೆಮನೆ ಇಂಗುಗುಂಡಿ” ಅಭಿಯಾನ

July 13, 2019
9:00 AM

ಸುಳ್ಯ: ಜಲಸಂರಕ್ಷಣೆಯ ಜಾಗೃತಿಯ ಉದ್ದೇಶದಿಂದ ಆರಂಭಗೊಂಡಿರುವ “ಮನೆಮನೆ ಇಂಗುಗುಂಡಿ” ಅಭಿಯಾನ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜರಗಿತು.

Advertisement

ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಭವಿಷ್ಯದಲ್ಲಿ ನೀರಿನ ಕೊರತೆಯನ್ನು ನೀಗಿಸಲು ಇಂಗು ಗುಂಡಿಗಳ ಅಗತ್ಯವನ್ನು ಮನಗಾಣಿಸಿದರು.

Advertisement

ಭಾಗವಹಿಸಿದ್ದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ವಠಾರದಲ್ಲಿ ಇಂಗು ಗುಂಡಿ ಮಾಡಲು ನಿರ್ಧರಿಸಿದರು.  ಕಾಲೇಜಿನ ಪ್ರಭಾರ ಉಪಪ್ರಾಂಶುಪಾಲೆ ಜಯಶ್ರೀ  ಹಾಗೂ ಶಿಕ್ಷಕಿ ವಿಜಯಲಕ್ಷಿ ಮತ್ತು ಸ್ನೇಹಶಾಲೆಯ ಶಿಕ್ಷಕ ದೇವಿಪ್ರಸಾದ್ ಉಪಸ್ಥಿತರಿದ್ದರು.

 

Advertisement
Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ
August 22, 2025
8:21 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭಾರ್ಗವ ರಾಮ್‌ ಎಸ್
August 22, 2025
8:16 AM
by: ದ ರೂರಲ್ ಮಿರರ್.ಕಾಂ
ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |
August 22, 2025
7:57 AM
by: The Rural Mirror ಸುದ್ದಿಜಾಲ
‘ಗಗನ್ಯಾನ್’ಯೋಜನೆ ಶೇ. 80 ರಷ್ಟು ಪರೀಕ್ಷೆಗಳು ಪೂರ್ಣ | ಇಸ್ರೋ
August 22, 2025
7:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group