ಕಾಯರ್ತೋಡಿ :ಅಪಾಯಕಾರಿ ಮರ ತೆರವು

August 15, 2019
6:38 PM

ಸುಳ್ಯ:-ಸುಳ್ಯ ನಗರದ ಕಾಯರ್ತೋಡಿ ಎಂಬಲ್ಲಿ ಮೇದಪ್ಪ ಗೌಡ ಎಂಬವರ ಮನೆಗೆ ಗುಡ್ಡಜರಿದು ಅವರ ಮನೆಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞ್ ಅಹಮ್ಮದ್ ರವರ ನೇತೃತ್ವದ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡ ಸ್ಥಳಕ್ಕೆ ತೆರಳಿ ಅಪಾಯಕಾರಿ ಮರವನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.

Advertisement

ಮರತೆ ರವು ಕಾರ್ಯದಲ್ಲಿ ಸುಳ್ಯ ಗೃಹರಕ್ಷಕದಳದ ಪ್ರವಾಹರಕ್ಷಣಾ ತಂಡದ ಮುಖ್ಯಸ್ಥ ಅಬ್ದುಲ್ ಗಫೂರ್, ಜಿ.ಶ್ರೀಧರ, ನಿತೀನ್ ಕುಮಾರ್, ಲಿಖೀನ್ ಕುಮಾರ್, ಶಿವಪ್ರಸಾದ್ ಭಾಗವಹಿಸಿದರು ಹಾಗೂ ನಗರಸಭಾ ಸದಸ್ಯರಾದ ಪ್ರವಿತಾ ಸ್ಥಳಿಯರಾದ ಪ್ರಶಾಂತ್ ಕಾಯರ್ತೋಡಿ ಸಹಕರಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group