ಸುಳ್ಯ ತಾಲೂಕಿನಲ್ಲಿ ವಿದೇಶದಿಂದ, ಮಹಾನಗರಗಳಿಂದ ಬಂದವರ ಆರೋಗ್ಯದ ಮೇಲೆ ನಿಗಾ

March 25, 2020
11:08 AM

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಂಪೂರ್ಣ ಭಾರತವೇ ಎ.14 ರವರೆಗೆ ಲಾಕ್ ಡೌನ್ ಆಗಲಿದೆ. ಹೀಗಾಗಿ ಈಗ ಪ್ರತೀ ತಾಲೂಕು, ಗ್ರಾಮ, ಹಳ್ಳಿಗಳಲ್ಲಿ  ಮುಂಜಾಗ್ರತಾ ಕ್ರಮ ನಡೆದಿದೆ. ಸುಳ್ಯ ತಾಲೂಕಿನಲ್ಲಿ ಕಳೆದ 15 ದಿನದಲ್ಲಿ  154 ಮಂದಿ ವಿದೇಶದಿಂದ ಬಂದವರು ಇದ್ದಾರೆ. ಹೀಗಾಗಿ ಇವರ ಆರೋಗ್ಯದ ಮೇಲೆ ನಿಗಾ ಹಾಗೂ ಆ ಮನೆಯವರು ಪ್ರತ್ಯೇಕತೆ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆ  ಸೂಚನೆ ನೀಡಿದೆ.  ಸುಳ್ಯ ತಾಲೂಕಿನಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಆದರೆ ತೀವ್ರ ನಿಗಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ  ಪಂಚಾಯತ್ ಮಟ್ಟದಲ್ಲೂ ಎಚ್ಚರಿಕೆ ವಹಿಸಲಾಗಿದೆ.

Advertisement
Advertisement

ಜನರು ಸಾದ್ಯವಾದಷ್ಟು ವ್ಯಕ್ತಿಗಳ ನಡುವೆ ಅಂತರ ಹಾಗೂ ಅಂಗಡಿಗಳಲ್ಲಿ  ಅನಗತ್ಯವಾಗಿ ಮುಟ್ಟುವುದು ಕಡಿಮೆ ಮಾಡಬೇಕು. ಮನೆಯಲ್ಲಿ  ಸ್ವಚ್ಛತೆ ಹಾಗೂ ಆಗಾಗ ಕೈ ತೊಳೆಯುವುದು  ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group