ಸುಳ್ಯ: ಎಲಿಮಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಸಾಹಿತಿ ಕೃ.ಶಾ.ಮರ್ಕಂಜ ಅವರಿಗೆ ಸಾಹಿತ್ಯ ಪರಿಷತ್ ಮತ್ತು ಸ್ವಾಗತ ಸಮಿತಿ ವತಿಯಿಂದ ಆಹ್ವಾನ ನೀಡಲಾಯಿತು.
Advertisement
ಅವರ ಮನೆಗೆ ತೆರಳಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ನಿಕಟ ಪೂರ್ವ ಅಧ್ಯಕ್ಷೆ ಎಂ. ಮೀನಾಕ್ಷಿ ಗೌಡ, ಪ್ರಧಾನ ಕಾರ್ಯರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಸ್ವಾಗತ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ , ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ ಅವರುಗಳು ಆಹ್ವಾನ ನೀಡಿ ಸಮ್ಮೇಳನ ಯಶಸ್ವಿಗೊಳಿಸುವಂತೆ ವಿನಂತಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement