ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ

December 26, 2019
12:46 PM

ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಅಜ್ಜಾವರ ಗ್ರಾಮದ ಮುಳ್ಯಕಜೆ ಕಾಲೊನಿಯಲ್ಲಿ ನಡೆಯಿತು.

Advertisement
Advertisement

ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಳ್ಯ ಅಟ್ಲೂರು ಯುವಕ ಸಂಘದ ಗೌರವಾಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ, ಗ್ರಾ.ಪಂ. ಸದಸ್ಯರಾದ ಜಯರಾಮ ಮುಂಡೋಳಿಮೂಲೆ, ಗೀತಾ ಮುಳ್ಯ, ವಸಂತಿ ಮುಳ್ಯ, ಮಾಜಿ ಸದಸ್ಯರಾದ ನಾಗರಾಜ ಮುಳ್ಯ, ಮೋಹನ್ ಮುಳ್ಯ, ಸೋಮನಾಥ ಮುಳ್ಯಕಜೆ, ಹಿರಿಯರಾದ ತಾಪೂರ ಮುಳ್ಯಕಜೆ ಇದ್ದರು.

ನಾಟಿ ವೈದ್ಯೆ ಸುಶೀಲಾ ಅವರನ್ನು ಸನ್ಮಾನಿಸಲಾಯಿತು.ರಾಮ ಮುಳ್ಯಕಜೆಯವರಿಗೆ ಸಹಾಯಧನ ವಿತರಿಸಲಾಯಿತು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಕಾರ್ಯದರ್ಶಿ ಲೋಕೇಶ್ ಗುಡ್ಡೆಮನೆ ಸನ್ಮಾನ ಪತ್ರ ವಾಚಿಸಿದರು.ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group