ಸುಳ್ಯ ತಾಲೂಕು ಮುಖ್ಯ ಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ

August 22, 2019
9:48 PM

ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

Advertisement

ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.

ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group