ಸುಳ್ಯ ತಾಲೂಕು ಮುಖ್ಯ ಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ

August 22, 2019
9:48 PM

ಸುಳ್ಯ: ಸುಳ್ಯ ತಾಲೂಕು ಮುಖ್ಯಶಿಕ್ಷಕರ ಹಾಗೂ ಪ್ರಾಂಶುಪಾಲರ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಎಂ ಮತ್ತು ಯು ಸು ಗೌ ಅವರನ್ನು ಕೆ ಆರ್ ಗಂಗಾಧರ ಸನ್ಮಾನಿಸಿ ನಿವೃತ್ತಿ ಆದವರು ಪ್ರವೃತ್ತಿಯನ್ನು ಇನ್ನೂ ಕೂಡಾ ಮುಂದುವರಿಸಬೇಕೆಂದು ಕರೆ ನೀಡಿದರು. ಶ್ರೀಕೃಷ್ಣ ಉಪಾಧ್ಯಾಯ ಮುಖ್ಯ ಭಾಷಣ ಮಾಡಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ , ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಕಾರ್ಯದರ್ಶಿ ಎಂ.ಎಸ್. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಚಿದಾನಂದ ಕೇನಾಜೆ ವಂದಿಸಿದರು. ಸನ್ಮಾನಿತರನ್ನು ಯಶವಂತ ರೈ ಹಾಗೂ ಉಮಾಕುಮಾರಿ ಬೆಳ್ಳಾರೆ ಪರಿಚಯಿಸಿದರು. ಆನಂದ್ ವೈ ಎ.ಕಾರ್ಯಕ್ರಮ ನಿರೂಪಿಸಿದರು.

ಬಳಿಕ ನಡೆದ ಮಹಾಸಭೆಯಲ್ಲಿ ನೂತನ ಪದನಿಮಿತ್ತ ಅಧ್ಯಕ್ಷರಾಗಿ ಸ ಪ ಪೂ ಕಾಲೇಜು ಪ್ರಾಂಶುಪಾಲ ಮೋಹನ್ ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದುಗಲಡ್ಕ, ಉಪಾಧ್ಯಕ್ಷರಾಗಿ ಪ್ರಭಾಕರ ಕಿರಿಭಾಗ ಮತ್ತು ನಳಿನಿ ಗಾಂಧಿನಗರ, ಸಹಕಾರ್ಯದರ್ಶಿಯಾಗಿ ಅಮರನಾಥ್ ಇವರನ್ನು ಆಯ್ಕೆ ಮಾಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror