ಸುಳ್ಯ ನಗರ ಪಂಚಾಯತ್ ಚುನಾವಣೆ : ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

May 13, 2019
1:09 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ 14 ಮಂದಿಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದರು.

Advertisement

ವಾರ್ಡ್ ಸಂಖ್ಯೆ 1(ದುಗಲಡ್ಕ)- ಶಶಿಕಲ.ಎ.
4.(ಶಾಂತಿನಗರ)-ನಾರಾಯಣ ಪಿ.ಆರ್.
5.(ಹಳೆಗೇಟು)-ಜಿ.ಬುದ್ಧ ನಾಯ್ಕ
6.(ಬೀರಮಂಗಲ)-ಯತೀಶ.

7.(ಅಂಬೆಟಡ್ಕ-ಬಿಡಿಒ) ಕಿಶೋರಿ ಶೇಟ್

Advertisement

11(ಕುರುಂಜಿಗುಡ್ಡೆ-ಕೇರ್ಪಳ)-ಸುಧಾಕರ

12(ಕೆರೆಮೂಲೆ)-ಲೋಕೇಶ್ ಕೆರೆಮೂಲೆ

Advertisement

13.(ಬೂಡು)-ಬೂಡು ರಾಧಾಕೃಷ್ಣ ರೈ,

14.(ಕಲ್ಲುಮುಟ್ಲು)-ಸುಶೀಲಾ

Advertisement

15.(ನಾವೂರು)-ಹರೀಶ್ ಬೂಡುಪನ್ನೆ

16.ಕಾಯರ್ತೋಡಿ-ಪ್ರವಿತಾ ಪ್ರಶಾಂತ್

Advertisement

17.(ಬೋರುಗುಡ್ಡೆ)- ರಂಜಿತ್ ಪೂಜಾರಿ.

18(ಜಟ್ಟಿಪಳ್ಳ)- ವಾಣಿಶ್ರೀ.

Advertisement

19.ಮಿಲಿಟ್ರಿ ಗ್ರೌಂಡ್- ಶಿಲ್ಪಾ

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror