ಸುಳ್ಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

October 7, 2019
9:20 PM

ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಸಂಭ್ರಮ ಸಡಗರದ ಆಯುಧ ಪೂಜಾ ಉತ್ಸವ ನಡೆಯಿತು. ಪುರೋಹಿತ ನಾಗರಾಜ ಭಟ್ ಮತ್ತು ನಟರಾಜ ಶರ್ಮ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದು ವಾಹನ ಪೂಜೆ ನಡೆಸಲಾಯಿತು. ಬಳಿಕ ಮಹಾ ಪೂಜೆ ನಡೆಯಿತು. ಹುಲಿ ವೇಷ, ಗೊಂಬೆ ಕುಣಿತ, ಸಿಡಿ ಮದ್ದಿನ ಪ್ರಯೋಗ ವಿಶೇಷತೆಯಾಗಿತ್ತು.

Advertisement
Advertisement
Advertisement
Advertisement

 

Advertisement

ವೃತ್ತ ನಿರೀಕ್ಷಕ ಆರ್‌.ಸತೀಶ್ ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್ ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ‌.ವಿ.ಚಿದಾನಂದ, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಪ್ರಮುಖರಾದ ಎಂ.ವೆಂಕಪ್ಪ ಗೌಡ, ನವೀನ್ ಕುಮಾರ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಪಿ.ಎಸ್.ಗಂಗಾಧರ, ಎಸ್‌.ಸಂಶುದ್ದೀನ್, ಹರೀಶ್ ಬೂಡುಪನ್ನೆ, ಅಕ್ಷಯ್.ಕೆ.ಸಿ, ಡಾ.ಲೀಲಾಧರ್, ಮಧುಸೂದನ ಕುಂಭಕ್ಕೋಡು, ಲತಾ ಮಧುಸೂದನ್, ಹರೀಶ್ ಉಬರಡ್ಕ, ಇಬ್ರಾಹಿಂ ಗಾಂಧಿನಗರ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ರಜತ್ ಅಡ್ಕಾರ್, ನಿವೃತ್ತ ಎಸ್ಐ ನಾರಾಯಣ ರೈ ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror