ಸುಳ್ಯ ವಕೀಲರ ಸಂಘದ ಪದಗ್ರಹಣ

September 6, 2019
9:26 AM

ಸುಳ್ಯ: ಸುಳ್ಯ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಕೀಲರ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಬಿ.ವೆಂಕಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ನೂತನ ಅಧ್ಯಕ್ಷ ಎಂ.ವೆಂಕಪ್ಪ ನಿರ್ಗಮನ ಅಧ್ಯಕ್ಷ ಭಾಸ್ಕರ ರಾವ್, ನೂತನ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್ , ಪದಾಧಿಕಾರಿಗಳಾದ ಸತೀಶ್ ಕುಂಭಕ್ಕೋಡು , ವಿನಯಕುಮಾರ್ ಮುಳುಗಾಡು, ಹರ್ಷಿತ್.ಕೆ, ನಿರ್ಮಲ ಕೆ.ಎಸ್., ರಂಜಿತ್ ಕುಕ್ಕೆಟ್ಟಿ, ಜಗದೀಶ ಡಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಮಿತ್ತೂರಿನ ವೇದಮೂರ್ತಿ ತಿರುಮಲೇಶ್ವರ ಭಟ್ ವೇದ ಗಣಿತದ ಪುಸ್ತಕವನ್ನು ಅನಾವರಣಗೊಳಿಸಿದರು
ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು
June 19, 2025
4:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group