ಸುಳ್ಯ: ಶ್ರೀಚೆನ್ನಕೇಶವನಿಗೆ ರಜತ ಪ್ರಭಾವಳಿ ಸಮರ್ಪಣೆ

December 7, 2019
10:31 AM

ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್‍ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು ಸುಮಾರು 1.5 ಲಕ್ಷ ರೂ.ಮೌಲ್ಯದ ಶ್ರೀದೇವರ ರಜತ ಪ್ರಭಾವಳಿಯನ್ನು ಶ್ರೀಚೆನ್ನಕೇಶವ ದೇವರಿಗೆ ಸಮರ್ಪಿಸಿದರು.

Advertisement
Advertisement

ಶ್ರೀ ಚೆನ್ನಕೇಶವ ದೇವಳದ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳಾದ ಎಂ.ಮೀನಾಕ್ಷಿ ಗೌಡ ಮತ್ತು ರಮೇಶ್ ಬೈಪಾಡಿತ್ತಾಯ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ನಿರ್ದೇಶಕರುಗಳಾದ ಶೋಭಾ ಚಿದಾನಂದ ಮತ್ತು ಅಕ್ಷಯ್ ಕೆ.ಸಿ. ಮತ್ತು ಶಿಲ್ಪಿ ಗುರುದತ್ ಶೇಟ್ ಉಪಸ್ಥಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group