ಸುಳ್ಯ: ಸರಕಾರಿ ಆಸ್ಪತ್ರೆಗೆ ತೆರಳು ರಸ್ತೆ ತುರ್ತು ದುರಸ್ತಿಗೆ ಮನವಿ

August 14, 2019
9:00 AM

ಸುಳ್ಯ: ಸುಳ್ಯ ನಗರದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ತೀರಾ ಹದೆಗೆಟ್ಟಿದ್ದು, ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ಸುಳ್ಯ ತಹಶೀಲ್ದಾರ್ ಅವರಿಗೆ ಸುಳ್ಯ ನಗರ ಪಂಚಾಯತ್ ಬೂಡು ವಾರ್ಡ್ ನ ಸದಸ್ಯರಾದ ಹಾಗೂ ಮಲನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರಿಯಾಜ್ ಕಟ್ಟೆಕ್ಕಾರ್ ಮನವಿ ಮಾಡಿದರು.

Advertisement
Advertisement

ಈ ರಸ್ತೆಯಲ್ಲಿ ಆಸ್ಪತ್ರೆಗೆ ಬರುವ ಮಕ್ಕಳು, ಮಹಿಳೆಯರು, ಗಂಡಸರು, ಗರ್ಭಿಣಿ ಸ್ತ್ರೀಯರು, ಹಾಗೂ ವೃದ್ಧರೂ ಓಡಾಡುತ್ತಾರೆ. ಆಂಬ್ಯೂಲೆನ್ಸ್ ಹಾಗೂ ಖಾಸಗಿ ವಾಹನದಲ್ಲಿ ಈ ರಸ್ತೆಯಲ್ಲಿ ತೆರಳುವುದು ಕ್ಲಿಷ್ಟಕರವಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಶೀಘ್ರವೇ ರಸ್ತೆ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಉಪಕಾರವಾಗುವಂತೆ ಮಾಡಬೇಕು ಎಂದು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿದರು.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group