ಸುಳ್ಯ ಸಿ ಎ ಬ್ಯಾಂಕ್ ಚುನಾವಣೆ: ಅಧ್ಯಕ್ಷರಾಗಿ ಹರೀಶ್ ಬೂಡುಪನ್ನೆ ಅವಿರೋಧ ಆಯ್ಕೆ

September 27, 2019
5:12 PM

ಸುಳ್ಯ:  ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು  ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

Advertisement

ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ  ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ  ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ  ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಸಂಘದ ಉಪಾಧ್ಯಕ್ಷರಾದ  ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ  ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ  ಮನ್ಮಥ ಎ. ಎಸ್,  ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ,  ಹೇಮಂತ ಕೆ.ಆರ್,  ಸುಮತಿ ರೈ, ತಿ ಹರಿಣಿ ಸದಾನಂದ ಕೆ,  ಅಬ್ದುಲ್ ಕುಂಞ ಎನ್,  ಶೀನಪ್ಪ ಬಿ,  ದಾಮೋದರ ಮಂಚಿ ಕೆ,  ಜಯರಾಮ ಪಿ.ಜಿ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group