ಸುಳ್ಯಕ್ಕೆ ತಪ್ಪಿದ ಸಚಿವ ಸ್ಥಾನ: ಸುಳ್ಯ ಜನತೆಗೆ ಮಾಡಿದ ಅನ್ಯಾಯ

August 20, 2019
2:27 PM

ಸುಳ್ಯ: ಸುಳ್ಯದ ಅಭಿವೃದ್ದಿಗಾಗಿ ಸುಳ್ಯದ ಸತತ 6 ನೇ ಬಾರಿ ಶಾಸಕರಾದ ಎಸ್ . ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ಮಾನ ನೀಡಬೇಕಿತ್ತು. ಈಗ ಸ್ಥಾನ ನೀಡದೇ ಇರುವುದು  ಸುಳ್ಯದ ಸಮಸ್ತ ಜನತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement

ಈಗ ಸುಳ್ಯದ ಜನತೆ ಯೋಚಿಸಬೇಕಾದ ಸಮಯ ಬಂದಿದೆ.ನಮ್ಮ ಸುಳ್ಯದ ಶಾಸಕರ ಪರವಾಗಿ ಎಲ್ಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಎಲ್ಲಾ ಸೊಸೈಟಿ ಸದಸ್ಯರುಗಳು ಸಾಮೂಹಿಕ ರಾಜಿನಾಮೆ ನೀಡಬೇಕು ಎಂದು ಮಿಥುನ್ ಕರ್ಲಪ್ಪಾಡಿ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

Advertisement

 

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?
May 19, 2024
5:28 PM
by: The Rural Mirror ಸುದ್ದಿಜಾಲ
ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?
May 19, 2024
5:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror