ಸುಳ್ಯದ ಜನತೆಗೆ ಅನಿರೀಕ್ಷಿತ ನಿರಾಸೆ ಕೊಟ್ಟ ಸಚಿವ ಸ್ಥಾನದ ಪಟ್ಟಿ

August 20, 2019
8:37 PM

ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |
April 29, 2024
3:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror