ಸುಳ್ಯದಲ್ಲಿ ಇಳೆಗೆ ತಂಪೆರೆದ ಮಳೆ

April 24, 2019
12:01 PM

ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror