ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಸರಕಾರಿ ಪದವಿಪೂರ್ವ ಕಾಲೇಜು ಗ್ರೌಂಡ್ ನಲ್ಲಿ ನಡೆಯಿತು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel