ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷ ವಿಜಯೋತ್ಸವ

December 23, 2019
7:14 PM

ಸುಳ್ಯ: ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್, ಜೆ ಎಂ ಎಂ ಮತ್ತು ಆರ್ ಜೆ ಡಿ ಮೈತ್ರಿಕೂಟವು ಗೆಲುವು ಸಾದಿಸಿದ ಬಗ್ಗೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಬಿರಾಮೋದಿನ್ ಕನಕಮಜಲು, ರೋಹಿತ್ ಉತ್ರಾಂಬೆ, ಗಣೇಶ್ ಅಡ್ಯಡ್ಕ, ಗಣೇಶ್ ನಾಗಪಟ್ಟಣ, ರಶೀದ್ ಪಾರೆ, ನಜೀರ್ ಶಾಂತಿನಗರ, ರಝಾಕ್ ಜ್ಯೋತಿ, ಶಶಿಧರ ಕೇರ್ಪಳ, ಧೀರಾ ಕ್ರಾಸ್ತ, ನಿಸಾರ್ ಕೋಲ್ಚಾರು, ಇಸಾಕ್ ಕೋಲ್ಚಾರ್, ವೆಂಕಟರಮಣ ಬನ ಅರಂತೋಡು, ರವಿ ತೊಡಿಕಾನ, ಪ್ರತೀಶ್ ಸೋಣಂಗೇರಿ, ಗಣೇಶ್ ಟೈಲರ್, ಅಬೂಬಕರ್ ಪಿ ಎಂ ಕೋಲ್ಚಾರ್, ಉಮ್ಮರ್ ಕುರುಂಜಿಗುಡ್ಡೆ ಮೊದಲಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ತಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror