ಸುಳ್ಯದಲ್ಲಿ ವಿಹಿಂಪ ವತಿಯಿಂದ ಪ್ರತಿಭಟನೆ ಆರಂಭ

July 3, 2019
11:10 AM

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ  ಸುಳ್ಯದಲ್ಲಿ ಪ್ರತಿಭಟನೆ ಆರಂಭಗೊಂಡಿದೆ.  ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ  ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ  ಭಾಗವಹಿಸಿದ್ದಾರೆ.

ವಿಹಿಂಪ ಮುಖಂಡ ಗಣಪತಿ ಭಟ್ ಮಜಿಗುಂಡಿ , ಭಜರಂಗದಳ ಸಂಚಾಲಕ ಲತೀಶ್ ಗುಂಡ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ವೆಂಕಟ್ ದಂಬೆಕೋಡಿ, ಶ್ರೀರಾಮ ಪಾಟಾಜೆ,  ಮಹೇಶ್ ರೈ ಮೇನಾಲ,  ಲೋಕೇಶ್ ಕೆರೆಮೂಲೆ, ರಾಜೇಶ್ ಉಬರಡ್ಕ  ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror