ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

September 3, 2019
1:00 PM

ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.

Advertisement

ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group