ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

September 3, 2019
1:00 PM

ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.

Advertisement
Advertisement
Advertisement
Advertisement

ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror