ಸೆ.21- ದಾನಿಗಳ ನೆರವಿನಿಂದ ನಿರ್ಮಿಸಿದ ಎರಡನೇ ಮನೆ ‘ಬೆಳಕು’ ಹಸ್ತಾಂತರ

September 20, 2019
1:53 PM

ಸುಳ್ಯ:ಸುಳ್ಯ ತಹಶೀಲ್ದಾರ್ ಎನ್‌.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ಆರ್ಥಿಕ ನೆರವಿನಿಂದ ಮತ್ತು ವಿವಿಧ ಯುವ ಸಂಘಟನೆಗಳ ಶ್ರಮದಾನದಿಂದ ಅಜ್ಜಾವರದಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯ ಹಾಸ್ತಾಂತರ ಕಾರ್ಯಕ್ರಮ ಸೆ.21 ರಂದು ನಡೆಯಲಿದೆ.

Advertisement

ಮನೆ ಇಲ್ಲದ ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸುವ ‘ಬೆಳಕು’ ಯೋಜನೆಯಡಿ ಅಜ್ಜಾವರದಲ್ಲಿ ನಿರ್ಮಿಸಿದ ಎರಡನೇ ಮನೆ ಇದಾಗಿದೆ. ಒಂದೂವರೆ ತಿಂಗಳಲ್ಲಿ ದಾನಿಗಳ ನೆರವಿನಿಂದ ಅಜ್ಜಾವರದಲ್ಲಿ ಎರಡು ಮನೆಯ ನಿರ್ಮಾಣ ಮಾಡಲಾಗಿದೆ. 18 ದಿನದಲ್ಲಿ ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ಎರಡನೇ ಮನೆಯ ನಿರ್ಮಾಣ ಪೂರ್ತಿಯಾಗಿದೆ.
ಸೆ.21 ರಂದು ಪೂ.10.30 ಕ್ಕೆ ನಡೆಯುವ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ನದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group