ಸೆ.8 :ಆತೂರುನಲ್ಲಿ ಅನುಸ್ಮರಣಾ ಕಾರ್ಯಕ್ರಮ

September 7, 2019
2:59 PM

ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.

Advertisement
Advertisement

ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ
ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group