ಸೈನಿಕರ ಬಗ್ಗೆ ಹೇಳಿಕೆ : ವಿವಾದಕ್ಕೆ ಕಾರಣವಾದ ಎಸ್ ಡಿ ಪಿ ಐ ಪ್ರತಿಭಟನೆ

September 20, 2019
7:04 PM

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು  ಖಂಡಿಸಿ ಹಾಗೂ ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಎಸ್ ಡಿ ಪಿ ಐ ನಡೆಸಿದ ಪ್ರತಿಭಟನೆ ಈಗ ವಿವಾದಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ವೇಳೆ ಮಾತನಾಡುವ ವೇಳೆ, ಮಾತಿನ ಭರಾಟೆಯಲ್ಲಿ  ಸೈನಿಕರ ಮನಸ್ಸಿನಲ್ಲಿ ಹೃದಯದಲ್ಲಿ ಕೋಮುಭಾವನೆ ಇದೆ, ಭಾರತದ ಸೈನಿಕರಿಗೆ, ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಸೈನಿಕರ ಮನಸ್ಸಿನಲ್ಲಿ  ಕೋಮುಭಾವನೆ ಇದೆ ಎಂಬ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ದಿನೇಶ್ ಎಂಬವರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಸೂನಿಕರ, ಸೈನ್ಯದ ವ್ಯವಸ್ಥೆಯ ಬಗ್ಗೆ ಅವಮಾನಿಸಿ ಕೋಮುಪ್ರಚೋದನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror