ಸೋಮಭಾಯಿ ಮೋದಿ ಧರ್ಮಸ್ಥಳದಲ್ಲಿ

July 10, 2019
10:29 PM

ಧರ್ಮಸ್ಥಳ: ಸೋಮಭಾಯಿ ಮೋದಿ ಮಂಗಳವಾರ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು “ಶ್ರೀ ಸನ್ನಿಧಿ”ಅತಿಥಿಗೃಹದಲ್ಲಿ ತಂಗಿದರು. ಬುಧವಾರ ಬೆಳಿಗ್ಯೆ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಜರಾತ್ ಬಿ.ಜೆ.ಪಿ.ಯುವಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ.ಕಾರ್ಯಕರ್ತರಾಜಶೇಖರಗಾಣಿಗಜೊತೆಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror